Top Tags
    ಬ್ರೇಕಿಂಗ್ ನ್ಯೂಸ್
    ಬೆಳಗಾವಿ: ಡಿಮ್ಡ್ ಫಾರೆಸ್ಟ್ ಸರ್ವೇ ಕಾರ್ಯದ ಪ್ರಗತಿ ಪರಿಶೀಲನಾ ಸಭೆಬೈಲಹೊಂಗಲ ಪದವಿ ಪೂರ್ವ ಕಾಲೇಜು ಭೇಟಿ: ಗ್ರಂಥಾಲಯ ಅಭಿವೃದ್ಧಿಗೆ ಸಚಿವ ಜಿ. ಪರಮೇಶ್ವರ್ ವೈಯಕ್ತಿಕ ದೇಣಿಗೆದಕ್ಷಿಣ ಕನ್ನಡ ಜಿಲ್ಲಾ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆ: ಅಧಿಕಾರಿಗಳಿಗೆ ಸಚಿವ ದಿನೇಶ್ ಗುಂಡೂರಾವ್ ಕಟ್ಟುನಿಟ್ಟಿನ ಸೂಚನೆಕೆರೆಹಳ್ಳಿ ಸಿ.ಎಸ್.ಐ ದೇವಾಲಯದ ಪ್ರತಿಷ್ಠಾಪನಾ ಮಹೋತ್ಸವ: ಧಾರ್ಮಿಕ ಐಕ್ಯತೆಗೆ ಸಾಕ್ಷಿಯಾದ ಸಮಾರಂಭಹಿಂದುಳಿದ ವರ್ಗಗಳ ಮಠಗಳ ಅಭಿವೃದ್ಧಿಗೆ ₹40 ಕೋಟಿ ಅನುದಾನ: ಸಚಿವ ಸತೀಶ್ ಜಾರಕಿಹೊಳಿ ಭರವಸೆಮೆಜೆಸ್ಟಿಕ್ ಪರಿಸರದಲ್ಲಿ ಹೈಟೆಕ್ ಸಾರ್ವಜನಿಕ ಶೌಚಾಲಯಗಳ ನಿರ್ಮಾಣಕ್ಕೆ ಸಚಿವ ದಿನೇಶ್ ಗುಂಡೂರಾವ್ ಸೂಚನೆಬ್ರಹ್ಮ ರಥೋತ್ಸವದ ಸಿದ್ಧತೆ: ಚಾಮರಾಜನಗರ ಜಿಲ್ಲಾಡಳಿತದಿಂದ ಮಹತ್ವದ ಸಭೆಬೆಳಗಾವಿಯಲ್ಲಿ 144 ಸುಸಜ್ಜಿತ ಪೊಲೀಸ್ ವಸತಿಗೃಹಗಳ ಲೋಕಾರ್ಪಣೆ: ಸಿಬ್ಬಂದಿ ವರ್ಗಕ್ಕೆ ಕೀ ಹಸ್ತಾಂತರಿಸಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್ಜಾಗತಿಕ ತಂತ್ರಜ್ಞಾನ ನಾಯಕತ್ವಕ್ಕೆ ಬೆಂಗಳೂರೇ ಇಂಜಿನ್: ದೆಹಲಿಯಲ್ಲಿ 80ಕ್ಕೂ ಹೆಚ್ಚು ದೇಶಗಳ ರಾಯಭಾರಿಗಳೊಂದಿಗೆ ಡಿ.ಕೆ. ಶಿವಕುಮಾರ್ ಸಂವಾದಉಕ್ಕು ವಲಯದಲ್ಲಿ ಭಾರತ-ನೈಜೀರಿಯಾ ದ್ವಿಪಕ್ಷೀಯ ಸಹಕಾರ: ನೈಜೀರಿಯಾ ಸಚಿವರೊಂದಿಗೆ ಹೆಚ್.ಡಿ. ಕುಮಾರಸ್ವಾಮಿ ಮಹತ್ವದ ಚರ್ಚೆ

    ಇತ್ತೀಚಿನ ಸುದ್ದಿ

    ನ್ಯೂಸ್

    Kodagu | ಕಾಲೇಜು ಹಾಸ್ಟೆಲ್‌ನಲ್ಲಿ ರಾಯಚೂರು ಮೂಲದ ವಿದ್ಯಾರ್ಥಿನಿ ಆತ್ಮಹತ್ಯೆ

    ಮಡಿಕೇರಿ: 6 ಸಬ್ಜೆಕ್ಟ್ ಬ್ಯಾಕ್‌ಲಾಗ್ ಇರುವ ಕಾರಣ ರಾಯಚೂರು (Raichur) ಮೂಲದ ವಿದ್ಯಾರ್ಥಿನಿ ಕಾಲೇಜು ಹಾಸ್ಟೆಲ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು (Kodagu) ಜಿಲ್ಲೆಯ ಪೊನ್ನಂಪೇಟೆಯಲ್ಲಿ (Ponnampet) ನಡೆದಿದೆ. ತಾಲೂಕಿನ ಹಳ್ಳಿಗಟ್ಟು ಕಾಲೇಜುವೊಂದರಲ್ಲಿ ಪ್ರಥಮ ವರ್ಷದ ಎಐಎಂಎಲ್ ವ್ಯಾಸಂಗ ಮಾಡುತ್ತಿದ್ದ ತೇಜಸ್ವಿನಿ…

    Continue reading
    ಜನರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಡಿಸಿ, ಸಿಇಓಗಳಿಗೆ ಸಿಎಂ ಎಚ್ಚರಿಕೆ

    ಬೆಂಗಳೂರು: ನಾವು, ನೀವೆಲ್ಲ ಜನರ ತೆರಿಗೆ ದುಡ್ಡಿನಲ್ಲಿ ಆಡಳಿತ ನಡೆಸುತ್ತಿದ್ದೇವೆ. ಎಲ್ಲಾ ಸವಲತ್ತುಗಳನ್ನು ಅನುಭವಿಸುತ್ತಿರುವುದೂ ಜನರ ತೆರಿಗೆ ಹಣದಿಂದಲೇ (Tax Money) ಅನ್ನೋದನ್ನ ಮರೆಯಬಾರದು. ಹಾಗಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸದಿದ್ದರೇ ಅಂತಹ ಅಧಿಕಾರಿಗಳ ವಿರುದ್ಧ ನಿಷ್ಠೂರವಾಗಿ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ…

    Continue reading
    ತಪ್ಪು ಮಾಡಿದ್ಮೇಲೆ ಕ್ಷಮೆ ಕೇಳೋದ್ರಲ್ಲಿ ತಪ್ಪೇನಿದೆ- ಕಮಲ್ ಹಾಸನ್ ಹೇಳಿಕೆಗೆ ರಚಿತಾ ರಾಮ್ ಕಿಡಿ

    ತಪ್ಪು ಮಾಡಿದ್ಮೇಲೆ ಕ್ಷಮೆ ಕೇಳೋದ್ರಲ್ಲಿ ತಪ್ಪೇನಿದೆ ಎಂದು ಕಮಲ್ ಹಾಸನ್ (Kamal Haasan) ಕನ್ನಡ ಕಾಂಟ್ರವರ್ಸಿಗೆ ರಚಿತಾ ರಾಮ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮಿಳಿನಿಂದ ಕನ್ನಡ ಎಂದು ಹೇಳಿಕೆ ನೀಡಿದ್ದಲ್ಲದೇ ಕ್ಷಮೆ ಕೇಳಲ್ಲ ಎಂದು ಪಟ್ಟು ಹಿಡಿದ ಕಮಲ್ ಹಾಸನ್‌ಗೆ ರಚಿತಾ ತಿರುಗೇಟು…

    Continue reading
    ಮಂಗಳೂರಿನಲ್ಲಿ ʻಮರಣ ಮಳೆʼಗೆ ಅಜ್ಜಿ, ಮೊಮ್ಮಕ್ಕಳು ಬಲಿ – 9 ಗಂಟೆಗಳ ಜೀವನ್ಮರಣ ಹೋರಾಟದ ನಂತ್ರ ಬದುಕುಳಿದ ತಾಯಿ!

    ಮಂಗಳೂರು: ಭಾರೀ ಮಳೆಗೆ ಮನೆ ಮೇಲೆ ಗುಡ್ಡ ಕುಸಿದ ಘಟನೆಯಲ್ಲಿ 9 ಗಂಟೆಗಳ ಜೀವನ್ಮರಣ ಹೋರಾಟದ ನಡೆಸಿದ್ದ 9 ವರ್ಷದ ಮಗು ಚಿಕಿತ್ಸೆಗಾಗಿ ಆಸ್ಪತ್ರೆಗೆ (Hospital) ಕರೆದೊಯ್ಯುವ ವೇಳೆ ಮಾರ್ಗಮಧ್ಯದಲ್ಲೇ ಮೃತಪಟ್ಟಿರುವ ಘಟನೆ ಮಂಗಳೂರಿನ (Mangaluru) ದೇರಳ ಕಟ್ಟೆ ಸಮೀಪದ ಮೊಂಟೆಪದವು ಕೋಡಿ…

    Continue reading